Advertisement

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

07:17 AM Sep 21, 2024 | Team Udayavani |

21-09-2024

Advertisement

ಮೇಷ: ಅನಿಶ್ಚಿತ ವಾತಾವರಣ ಆದರೂ ಕಾರ್ಯದಲ್ಲಿ ನಿಶ್ಚಿಂತೆ. ಉದ್ಯೋಗ ಸ್ಥಾನ ದಲ್ಲಿ ನೆಮ್ಮದಿ. ಉತ್ಪನ್ನಗಳ ಮಾರಾಟ ವ್ಯವಸ್ಥೆ ವಿಸ್ತರಣೆ. ದೂರದೂರಿನ ಬಂಧುಗಳ ಆಗಮನ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಮುನ್ನಡೆ.

ವೃಷಭ: ಕೆಲಸ ಮಾಡಲು ನಿರುತ್ಸಾಹ. ಒಂದೇ ಉದ್ಯಮದ ಮೇಲೆ ಗಮನ ಹರಿಸಿದರೆ ಜಯ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ಲೇವಾದೇವಿ ವ್ಯವಹಾರದಲ್ಲಿ ಮಧ್ಯಮ ಲಾಭ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ವೃದ್ಧಿ, ನೆಮ್ಮದಿ.

ಮಿಥುನ: ಉದ್ಯೋಗ ಸ್ಥಾನದಲ್ಲಿ ಕ್ರಿಯಾಶೀಲತೆಗೆ ವಿಪುಲ ಅವಕಾಶಗಳು. ಹೊಸಬರ ಪರಿಚಯದಿಂದ ವ್ಯವಹಾರಕ್ಕೆ ಲಾಭ. ಗೃಹೋದ್ಯಮದ ಉತ್ಪನ್ನಗಳಿಗೆ ಗ್ರಾಹಕರ ಸಂಖ್ಯೆ ವೃದ್ಧಿ. ಕೃಷಿ ಕ್ಷೇತ್ರಕ್ಕೆ ಪ್ರವೇಶದಿಂದ ಅನುಕೂಲ.

ಕರ್ಕಾಟಕ: ಭಾರೀ ಲವಲವಿಕೆಯಲ್ಲಿ ದಿನಾರಂಭ. ಸ್ವಂತ ಉದ್ಯಮ ವಿಸ್ತರಣೆಗೆ ಯೋಜನೆ. ನೌಕರರ ಸಮಸ್ಯೆ ನಿವಾರಣೆ. ಶೋಕಿ ಸಾಮಗ್ರಿಗಳು, ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಸಂಭ್ರಮ.

Advertisement

ಸಿಂಹ: ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ಚಿಂತೆ. ಭೂ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ. ಸರಕಾರಿ ಕಾರ್ಯಾಲಯದ ಕೆಲಸ ಸುಗಮ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ.

ಕನ್ಯಾ: ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳ ಸಹಕಾರ. ಸಾರ್ವಜನಿಕ ಸಂಪರ್ಕದಲ್ಲಿ ಒಳ್ಳೆಯ ಹೆಸರು. ಉದ್ಯಮದ ಉತ್ಪನ್ನಗಳ ಮಾರುಕಟ್ಟೆ ಜಾಲ ವಿಸ್ತರಣೆ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ: ಪೂರ್ಣ ದೈವಾನುಗ್ರಹದ ದಿನ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಜವಾಬ್ದಾರಿ. ಸಣ್ಣ ವ್ಯಾಪಾರಿಗಳಿಗೆ ನಿರೀಕ್ಷೆಗೆ ತಕ್ಕ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಮಧ್ಯಮ ಲಾಭ.

ವೃಶ್ಚಿಕ: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ. ಪ್ರಾಪಂಚಿಕ ಸುಖದಲ್ಲಿ ಕೊರತೆ ಇಲ್ಲ. ಉದ್ಯೋಗದಲ್ಲಿ ಆನಂದ, ಉದ್ಯಮದಲ್ಲಿ ನೌಕರವರ್ಗದ ಸಹಕಾರ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ವಿನಿಯೋಗ.

ಧನು: ಸಣ್ಣ ಉಳಿತಾಯ ಯೋಜನೆಯಲ್ಲಿ ಲಾಭ. ಉದ್ಯಮ ಕ್ಷೇತ್ರದಲ್ಲಿ ಪೈಪೋಟಿ. ಸರಕಾರಿ ಕಚೇರಿಗಳಲ್ಲಿ ಸಕಾರಾತ್ಮಕ ಸ್ಪಂದನ. ನಿವೇಶನ ಖರೀದಿ ಮಾತುಕತೆ ಸಫ‌ಲ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.

ಮಕರ: ಅನಿರೀಕ್ಷಿತ ಧನಲಾಭ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶ. ಹಿರಿಯರ ಆವಶ್ಯಕತೆಗಳನ್ನು ಗಮನಿಸಿ. ದೇವತಾರ್ಚನೆಯಲ್ಲಿ ಆಸಕ್ತಿ. ಮಹಿಳೆಯರ ಸೊÌàದ್ಯೋಗ ಮುನ್ನಡೆಯಲ್ಲಿ. ಎಲ್ಲರ ಆರೋಗ್ಯ ಉತ್ತಮ.

ಕುಂಭ: ಸಂತೃಪ್ತ ಮನೋಭಾವದಲ್ಲಿ ದಿನಾರಂಭ. ಉದ್ಯಮದಲ್ಲಿ ಪ್ರಚಂಡ ಮುನ್ನಡೆ. ಮುದ್ರಣ ಸಾಮಗ್ರಿ, ಸ್ಟೇಶನರಿ, ವಸ್ತ್ರ, ಆಭರಣ, ಯಂತ್ರೋಪಕರಣಗಳು, ಮೊದಲಾದವುಗಳಿಗೆ ಅಧಿಕ ಬೇಡಿಕೆ. ಯಾರಿಗೂ ಆರೋಗ್ಯ ಸಮಸ್ಯೆ ಇಲ್ಲ. ಸಣ್ಣ ಪ್ರಯಾಣದ ಸಾಧ್ಯತೆ.

ಮೀನ: ವ್ಯವಹಾರಗಳಲ್ಲಿ ನಿಧಾನವಾಗಿ ಪ್ರಗತಿ. ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸಹಾಯ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಸಹಕಾರ. ಸಮಾಜದಲ್ಲಿ ಗೌರವ ವೃದ್ಧಿ. ಮನೆಯಲ್ಲಿ ನೆಮ್ಮದಿ.

Advertisement

Udayavani is now on Telegram. Click here to join our channel and stay updated with the latest news.

Next