Advertisement

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

08:06 AM Sep 03, 2021 | Team Udayavani |

ಮೇಷ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿಅಡಚಣೆಗಳುನಿವಾರಣೆಯಾಗಿನೆಮ್ಮದಿ. ನಿರೀಕ್ಷಿತಸಫ‌ಲತೆ.ಉತ್ತಮಧನಸಂಗ್ರಹ.ಬಂಧುಮಿತ್ರರಸಹಾಯ ಸಹಕಾರ ಪ್ರಾಪ್ತಿ.ಮಕ್ಕಳ ನಿಮಿತ್ತ ಪ್ರಯಾಣಖರ್ಚು.

Advertisement

ವೃಷಭ: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿವಿಚಾರಗಳಲ್ಲಿ ಮುನ್ನಡೆ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನ ಸಂಗ್ರಹ.

ಮಿಥುನ: ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ. ಗುರುಹಿರಿಯರ ಆರೋಗ್ಯಸಾಮಾನ್ಯ.ಪಾಲುದಾರಿಕಾವ್ಯವಹಾರಗಳಲ್ಲಿ ಅಭಿವೃದ್ಧಿ. ದೂರದ ವ್ಯವಹಾರಗಳಿಂದಉತ್ತಮಧನಸಂಪತ್ತುವೃದ್ಧಿ .

ಕರ್ಕ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ವಹಿಸಿದಲ್ಲಿ ಉದ್ಯೋಗ ವ್ಯವಹಾರ ಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ಗುರುಹಿರಿಯರ ರಕ್ಷೆಯಿಂದಕಾರ್ಯ ಸಫ‌ಲತೆ.

ಸಿಂಹ: ಹೆಚ್ಚಿನ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ತಾಳ್ಮೆ, ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯಥಾಚರ್ಚೆಗೆಅಸ್ಪದನೀಡದಿರಿ.ಧನಾರ್ಜನೆಗೆ ಕೊರತೆಕಾಣದು. ಸಾಂಸಾರಿಕ ಸುಖಮಧ್ಯಮ.

Advertisement

ಕನ್ಯಾ: ದೀರ್ಘ‌ ಪ್ರಯಾಣ ಸಂಭವ. ದೇಹಾಯಾಸ ತೋರೀತು.ನಿರೀಕ್ಷಿತ ಧನ ಸಂಪತ್ತುವೃದ್ಧಿ. ಅಧ್ಯಯನಶೀಲ ರಿಗೆಸರ್ವವಿಧದಸೌಲಭ್ಯಲಭಿಸೀತು.ಆಸ್ತಿ ವಿಚಾರಗಳಲ್ಲಿ ಹೆಚಿದ ಬದಲಾವಣೆ. ಗುರುಹಿರಿಯರಿಂದ ಸಂತೋಷ ವೃದ್ಧಿ.

ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿ ದಂತೆಕಾರ್ಯ ಸಫ‌ಲತೆಯಿಂದ ಮನಃಸಂತೋಷ.

ವೃಶ್ಚಿಕ: ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕಕ್ಷೇತ್ರ ಸಂದರ್ಶನ. ದಂಪತಿಗಳಲ್ಲಿ ಅನ್ಯೋನ್ಯತೆ. ದೂರದ ಮಿತ್ರರ ಸಹಕಾರ.

ಧನು: ಸಂಸಾರದೊಂದಿಗೆ ದೂರ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ ಯಶಸ್ಸು. ಸುಖಸಂತೋಷ. ಉತ್ತಮ ವಾಕ್‌ ಚತುರತೆಯಿಂದ ಜನರಂಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ಅಧಿಕ ಧನಾರ್ಜನೆ.

ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ . ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣವೃದ್ಧಿ. ಅಧಿಕ ಧನಾರ್ಜನೆ.

ಮೀನ: ಆರೋಗ್ಯ ಗಮನಿಸಿ. ಧನಾರ್ಜನೆಗೆ ಕೊರತೆ ಯಾಗದು. ಮಾತಿನಲ್ಲಿ ಸ್ಪಷ್ಟತೆ, ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ದಾಂಪತ್ಯ ತೃಪ್ತಿದಾಯಕ.

Advertisement

Udayavani is now on Telegram. Click here to join our channel and stay updated with the latest news.

Next