Advertisement

ಜನವರಿ 22: ಬುಧವಾರದ ನಿಮ್ಮ ದಿನ ಭವಿಷ್ಯ ಹೀಗಿದೆ

09:45 AM Jan 23, 2020 | Hari Prasad |

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

Advertisement

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ. 


ಮೇಷ
ಸಹಕಾರಿ ಕ್ಷೇತ್ರದಲ್ಲಿರುವವರಿಗೆ ಲಾಭ. ಮನೆ ರಿಪೇರಿ, ಗೃಹ ಸಂಬಂಧೀ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ. ಪ್ರೀತ ಪಾತ್ರರೊಂದಿಗೆ ಸುಂದರ ಸಮಯ ಕಳೆಯುವಿರಿ. ಆದರೆ ಇಲ್ಲದ ಅಪವಾದ ಕೇಳಿಬಂದೀತು.

Advertisement


ವೃಷಭ

ವಾಹನ ಖರೀದಿಗೆ ಮುಂದಾಗುವ ಮೊದಲು ಪರಾಮರ್ಶಿಸುವುದು ಒಳಿತು. ಕೃಷಿಕರಿಗೆ ಮಳೆಗಾಗಿ ಪ್ರಾರ್ಥಿಸಬೇಕಾಗುತ್ತದೆ. ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಉಂಟಾಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.


ಮಿಥುನ
ಅಂದುಕೊಂಡ ಕಾರ್ಯಗಳು ಅರ್ಧಕ್ಕೇ ನಿಂತು ಮನಸ್ಸಿಗೆ ಬೇಸರವೆನಿಸಲಿದೆ. ಆದಾಯಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಪರದಾಡಬೇಕಾದೀತು.


ಕರ್ಕಾಟಕ
ಪ್ರವಾಸ, ಮೋಜು ಮಸ್ತಿಗಾಗಿ ವಿಪರೀತ ಖರ್ಚು ಮಾಡುವಿರಿ. ಆದರೆ ಧನಾಗಮನದ ಬಗ್ಗೆ ಚಿಂತೆಯಾಗುವುದು. ಅನಿರೀಕ್ಷಿತವಾಗಿ ಹಳೆಯ ಮಿತ್ರರು ಭೇಟಿಯಾಗಲಿದ್ದಾರೆ. ವ್ಯಾಪಾರಿಗಳು ಕೊಂಚ ನಷ್ಟ ಅನುಭವಿಸಬೇಕಾಗಬಹುದು.

ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು
888 488 9444 ಸಂಪರ್ಕಿಸಿ


ಸಿಂಹ

ವೃತ್ತಿರಂಗದಲ್ಲಿ ಸಹೋದ್ಯೋಗಿಗಳು ಮಾಡಿದ ತಪ್ಪಿಗೆ ನೀವು ಅವಮಾನ, ಬೈಗುಳ ಕೇಳಬೇಕಾಗಿ ಬರಬಹುದು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾದೀತು. ವಿದ್ಯಾರ್ಥಿಗಳು ಪರಿಶ್ರಮ ಪಡಬೇಕು.


ಕನ್ಯಾ
ಸದ್ಯಕ್ಕೆ ದೂರ ಪ್ರಯಾಣ ಮುಂದೂಡುವುದು ಒಳ್ಳೆಯದು. ರಾಜಕೀಯ ವರ್ಗದವರಿಗೆ ಅಡೆತಡೆಗಳು, ವಿರೋಧಗಳು ಎದುರಾದೀತು. ನಿರುದ್ಯೋಗಿಗಳು ಉದ್ಯೋಗಾವಕಾಶಕ್ಕೆ ದೂರ ಪ್ರಯಾಣ ಮಾಡಬೇಕಾದೀತು.


ತುಲಾ
ಖರ್ಚು ವೆಚ್ಚಗಳ ಬಗ್ಗೆ ನಿಗಾವಹಿಸಬೆಕಾಗಬಹುದು. ಶುಭ ಮಂಗಲ ಕಾರ್ಯಗಳಿಗಾಗಿ ಸಾಕಷ್ಟು ಓಡಾಟ ನಡೆಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ. ನಿಮ್ಮ ಒಳ್ಳೆತನದ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಬೇಕು.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ
ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444


ವೃಶ್ಚಿಕ

ಮಡದಿಯ ಆಸೆ ಆಕಾಂಕ್ಷೆಗಳಿಗೆ ಬೆಲೆ ಕೊಡಬೇಕಾಗುತ್ತದೆ. ಕಾರ್ಯ ಕ್ಷೇತ್ರದಲ್ಲಿ ಹಿತ ಶತ್ರುಗಳ ಬಾಧೆಯಿಂದ ವಿಘ್ನಗಳು ಕಂಡುಬಂದೀತು. ವಿವೇಚನೆಯಿಂದ ಗುರಿ ಸಾಧಿಸಬೇಕಾದೀತು. ಆಕಸ್ಮಿಕವಾಗಿ ಧನಲಾಭವಾಗಬಹುದು.


ಧನು
ವಿವಾಹ ಸಂಬಂಧೀ ಅಡೆತಡೆಗಳಿಗೆ ಪರಿಹಾರ ಕಾಣಲು ಕುಲದೇವರ ಪ್ರಾರ್ಥನೆ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಅಡೆತಡೆಗಳಿದ್ದರೂ ಅಂತಿಮವಾಗಿ ದೈವಾನುಕೂಲದಿಂದ ಕಾರ್ಯ ಸಾಧನೆಯಾಗಲಿದೆ.


ಮಕರ
ವ್ಯಾಪಾರೀ ವರ್ಗದವರಿಗೆ ಕಾರ್ಯದೊತ್ತಡ ಹೆಚ್ಚಲಿದೆ. ಹಾಗಿದ್ದರೂ ಆದಾಯಕ್ಕೆ ಕೊರತೆಯಾಗದು. ಕೆಳ ಹಂತದ ನೌಕರ ವರ್ಗದವರಿಗೆ ಉದ್ಯೋಗದಲ್ಲಿ ಕಿರಿ ಕಿರಿ. ಹಿರಿಯರು ತೀರ್ಥ ಯಾತ್ರೆಗೆ ತೆರಳಲಿದ್ದಾರೆ.


ಕುಂಭ
ಯಾವುದೋ ಮಾನಸಿಕ ಚಿಂತೆ ನಿಮ್ಮ ದೈನಂದಿನ ಬದುಕಿನ ಮೇಲೆ ಪರಿಣಾಮ ಬೀರಲಿದೆ. ಸಂಗಾತಿಯ ಅಸಮಾಧಾನಕ್ಕೆ ಕಾರಣರಾಗುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.


ಮೀನ
ಮನೆಯಲ್ಲಿ ವಿವಾಹ ಪ್ರಸ್ತಾಪಗಳು ನಡೆಯಲಿವೆ. ಆರ್ಥಿಕವಾಗಿ ಸಾಕಷ್ಟು ಧನಾಗಮನವಿದ್ದು, ಕಾರ್ಯ ಸಾಧನೆಯಾಗಲಿದೆ. ನೂತನ ದಂಪತಿಗಳ ಮಧ್ಯೆ ವಿರಸ ಮೂಡಲಿದೆ. ವಿದೇಶ ಯಾನದ ಭಾಗ್ಯ ಒದಗಿಬರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next