Advertisement

ಮಾರ್ಚ್ 08: ರವಿವಾರದ ನಿಮ್ಮ ರಾಶಿ ಭವಿಷ್ಯ

07:30 PM Apr 13, 2020 | Hari Prasad |

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

Advertisement

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.

ಮೇಷ


ನಿಮ್ಮ ನಿರೀಕ್ಷೆಗಳು ಈಡೇರಲಿವೆ. ದೇವತಾನುಗ್ರಹದಿಂದ ಹೆಚ್ಚಿನ ತೊಂದರೆಗಳು ಉಪಶಮನವಾಗಲಿವೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳಿರುತ್ತವೆ.

ವೃಷಭ


ಸಮಾಜದಲ್ಲಿ ಗೌರವ ಸ್ಥಾನಮಾನಗಳಿಂದ ನಿಮ್ಮನ್ನು ಸಂತುಷ್ಟ ಗೊಳಿಸಲಿದ್ದಾರೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ನೆಮ್ಮದಿ ತಂದೀತು. ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ..

Advertisement

ಮಿಥುನ


ಅವಿವಾಹಿತರಿಗೆ ಕಂಕಣಬಲವಿದೆ. ಆರ್ಥಿಕವಾಗಿ ಮಿಶ್ರ ಫ‌ಲವಿದೆ. ವಿದ್ಯಾರ್ಥಿಗೆ ಹೆಚ್ಚಿನ ಪ್ರಯತ್ನಬಲ ಅಗತ್ಯವಿರುತ್ತದೆ. ದೂರ ಸಂಚಾರದಲ್ಲಿ ಅಪಘಾತ ಭೀತಿ ಇದೆ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಕಟಕ


ಬಹು ಕಾಲದ ತಾಳ್ಮೆ ಸದ್ಯದಲ್ಲೇ ಫ‌ಲ ನೀಡಲಿದೆ. ಕಂಕಣಬಲಕ್ಕೆ ಅಡೆತಡೆಗಳಿರುತ್ತವೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ವಿರಲಿ. ಅನಿರೀಕ್ಷಿತ ಶುಭವಾರ್ತೆ.

ಸಿಂಹ


ವ್ಯಾಪಾರ ವ್ಯವಹಾರಗಳು ಲಾಭಕರವಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಮುನ್ನಡೆ ಗೋಚರಕ್ಕೆ ಬರುತ್ತದೆ. ಮನೆಯಲ್ಲಿ ಮತ್ತು ಕುಟುಂಬದಲ್ಲಿ ಶುಭಕಾರ್ಯಗಳ ಸಂಭ್ರಮ ತಂದೀತು.

ಕನ್ಯಾ


ದುಡುಕಿನ ಕೆಲಸದಿಂದ ಕಾರ್ಯಗಳಿಗೆ ಭಂಗವಾಗಲಿದೆ. ಆರ್ಥಿಕವಾಗಿ ಆತಂಕಕ್ಕೆ ಕಾರಣವಾಗಲಿದೆ. ಬಂಧುಗಳೊಡನೆ ಅನಾವಶ್ಯಕ ನಿಷ್ಠುರಕ್ಕೆ ಕಾರಣವಾಗುತ್ತದೆ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ತುಲಾ


ಆರ್ಥಿಕವಾಗಿ ಹೆಚ್ಚಿನ ಹಿಡಿತ ಸಾಧಿಸಿರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ. ಹಿತಶತ್ರುಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿರಿ. ದಿನಾಂತ್ಯ ಕಿರಿಕಿರಿ ಇದೆ.

ವೃಶ್ಚಿಕ


ವ್ಯಾಪಾರ ವ್ಯವಹಾರಗಳು ಉತ್ತಮ ಪ್ರಗತಿ ತೋರಿಸಲಿವೆ. ಶ್ರೀದೇವರ ಅನುಗ್ರಹದಿಂದ ನಿಮ್ಮ ಮನೋ ಕಾಮನೆಗಳು ಒಂದೊಂದಾಗಿ ನೆರವೇರುತ್ತವೆ. ಸದುಪಯೋಗಿಸಿರಿ..

ಧನು


ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ವೃತ್ತಿರಂಗದಲ್ಲಿ ಶುಭವಾರ್ತೆ ತರಲಿದೆ. ಆರ್ಥಿಕವಾಗಿ ಹೆಚ್ಚಿನ ಹಿಡಿತ ಸಾಧಿಸಿರಿ. ಮನೆಗೆ ಅತಿಥಿಗಳು ಬಂದಾರು.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಮಕರ


ಉದ್ಯೋಗರಂಗದಲ್ಲಿ ಅನಿರೀಕ್ಷಿತ ತಿರುವು ಅಚ್ಚರಿ ತರಲಿದೆ. ದೂರ ಸಂಚಾರದಲ್ಲಿ ಹೆಚ್ಚಿನ ಅವಕಾಶಗಳು ದೊರೆಯಲಿವೆ. ಸಾಂಸಾರಿಕವಾಗಿ ಮನೆಯಲ್ಲಿ ಸಮಾಧಾನ ತಂದೀತು.

ಕುಂಭ


ಗೃಹ ನಿರ್ಮಾಣ ಕಾರ್ಯಗಳಿಗಾಗಿ ಖರ್ಚು ತಂದೀತು. ವಿದ್ಯಾರ್ಥಿಗಳ ಪ್ರಯತ್ನ ಬಲಕ್ಕೆ ನಿಶ್ಚಿತ ರೂಪದಲ್ಲಿ ಉತ್ತಮ ಫ‌ಲಿತಾಂಶ ಸಿಗಲಿದೆ. ವೃತ್ತಿರಂಗದಲ್ಲಿ ಮುಂಭಡ್ತಿ ಕಂಡು ಬಂದೀತು.

ಮೀನ


ನಿರೀಕ್ಷಿತ ಕಾರ್ಯಸಾಧನೆಗಳಿಗೆ ಹೆಚ್ಚಿನ ಪ್ರಯತ್ನಬಲ ಅಗತ್ಯ. ಹಿರಿಯರ ಆರೋಗ್ಯದ ಬಗ್ಗೆ ಆಸ್ಪತ್ರೆಯ ದರ್ಶನವಿದೆ. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಶುಭವಾರ್ತೆ ತಂದೀತು.

Advertisement

Udayavani is now on Telegram. Click here to join our channel and stay updated with the latest news.

Next