Advertisement

Daily Horoscope: ಈ ರಾಶಿಯ ಪ್ರಾಪ್ತ ವಯಸ್ಕರಿಗೆ ವಿವಾಹ ನಿಶ್ಚಯ

07:19 AM Jun 09, 2024 | Team Udayavani |

09-06-2024

Advertisement

ಮೇಷ: ಉದ್ಯೋಗಕ್ಕೆ ವಿರಾಮ, ಆದರೆ ಅನ್ಯ ಚಟುವಟಿಕೆಗಳು ಕಟ್ಟಿ ಹಾಕತ್ತವೆ. ಉದ್ಯಮಿಗಳಿಗೆ ವ್ಯವಹಾರ ಸುಧಾರಣೆಯ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ  ಲಾಭ. ಆಸ್ಪತ್ರೆ, ಅನಾಥಾಶ್ರಮಕ್ಕೆ ಭೇಟಿ.

ವೃಷಭ: ವ್ಯವಹಾರಸ್ಥರಿಗೆ ಬಿಡುವು ಇರುವು ದಿಲ್ಲ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.

ಮಿಥುನ: ವಸ್ತ್ರ, ವಾಹನ ಉದ್ಯಮಿಗಳಿಗೆ ಅನುಕೂಲ. ಗೃಹೋತ್ಪನ್ನ ತಿನಿಸುಗಳಿಗೆ ಅಧಿಕ ಬೇಡಿಕೆ. ವಾಹನ ದುರಸ್ತಿಗೆ ಧನವ್ಯಯ. ದೇವತಾರ್ಚನೆಯಲ್ಲಿ   ಪಾಲುಗೊಳ್ಳುವ ಅವಕಾಶ. ಹಿರಿಯರಿಗೆ, ಗೃಹಿಣಿಯರಿಗೆ ಸ್ಥಳ ಬದಲಾವಣೆಯಿಂದ ಹರ್ಷ.

ಕರ್ಕಾಟಕ:  ಸಹೋದ್ಯೋಗಿಗಳ ಸೌಹಾರ್ದ ಭೇಟಿ. ಎಲ್ಲರ  ಆರೋಗ್ಯ ಉತ್ತಮ. ಬಂಧು ಗಳ ಮನೆಗೆ ಭೇಟಿ ಸಂಭವ. ವ್ಯವಹಾರ ಸಂಬಂಧ  ಆಗ್ನೇಯ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಮುಂದಿನ ಶಿಕ್ಷಣದ ಚಿಂತನೆ.

Advertisement

ಸಿಂಹ: ಅಪಾರ ಪ್ರಮಾಣದಲ್ಲಿ ಸುಖಾನುಭವ ಪ್ರಾಪ್ತಿ.   ಪ್ರಾರ್ಥನೆಯಿಂದ ದೇವತಾನುಗ್ರಹ. ವೃತ್ತಿಪರರಿಗೆ ಕೆಲಸದ ಒತ್ತಡ ಆರಂಭ. ಹಿರಿಯರ ಆರೋಗ್ಯ ಉತ್ತಮ. ದಕ್ಷಿಣ ದಿಕ್ಕಿಗೆ  ಸಣ್ಣ ಪ್ರವಾಸ ಸಂಭವ.

ಕನ್ಯಾ: ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ಕುಶಲ ಕರ್ಮಿಗಳಿಗೆ  ಶೀಘ್ರ ಉದ್ಯೋಗ ಪ್ರಾಪ್ತಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ. ವೃದ್ಧಾಶ್ರಮಗಳಿಗೆ ಭೇಟಿ.

ತುಲಾ: ರಜಾ ದಿನವಾದರೂ ಕೈತುಂಬಾ ಕೆಲಸ ಗಳು. ಉತ್ಪನ್ನಗಳ ಗುಣಮಟ್ಟ ಸುಧಾರಣೆ ಯತ್ತ ಗಮನ. ಕ್ರೀಡೆ, ಸಂಗೀತಾದಿ   ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ. ಕೃಷಿ , ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ. ಲಘುವಾದ ಕ್ರೀಡೆಗಳಲ್ಲಿ ಪಾಲುಗೊಳ್ಳುವಿರಿ.

ವೃಶ್ಚಿಕ: ಸ್ವಗೃಹದಲ್ಲಿ ದೇವತಾರಾಧನೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ಮಕ್ಕಳ ಹೊಸ ಉದ್ಯಮಕ್ಕೆ ಚಾಲನೆ. ಹಿರಿಯರ ಆರೋಗ್ಯ ಸುಧಾರಣೆ. ನೆರೆಯವರೊಡನೆ ಬಾಂಧವ್ಯ ವೃದ್ಧಿ.

ಧನು: ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣ ಗಳು.  ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆಸಕ್ತರಿಗೆ ಅನುಕೂಲ. ಅವಿವಾಹಿತರಿಗೆ ವಿವಾಹ ಯೋಗ.

ಮಕರ:  ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ದೇವ ಮಂದಿರ ಸಂದರ್ಶನ. ಸೋದರ – ಸೋದರಿಯರ ಭೇಟಿ.

ಕುಂಭ: ಸತ್ಕಾರ್ಯಗಳಿಗೆ ನೆರವಾಗುವ ಅವಕಾಶ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ.  ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ.  ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಬಂಧುಜನರೊಂದಿಗೆ ಸಮ್ಮಿಲನ.

ಮೀನ:  ನಾಳೆಯ ಕಾರ್ಯಗಳ ಆಯೋಜನೆ., ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸಹಚಿಂತನ. ಹಳೆಯ ಸಹಚರರ ಭೇಟಿ. ನೂತನ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ. ಕುಟುಂಬದವರೊಂದಿಗೆ ಪ್ರವಾಸ. ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ  ಜಾಗ್ರತರಾಗಿರಿ.

Advertisement

Udayavani is now on Telegram. Click here to join our channel and stay updated with the latest news.

Next