Advertisement

ರಾಜ್ಯದಲ್ಲಿ ಇಂದೂ 40 ಸಾವಿರ ದಾಟಿದ ಕೋವಿಡ್ ಕೇಸ್ : 21 ಸಾವು

07:10 PM Jan 19, 2022 | Team Udayavani |

ಬೆಂಗಳೂರು : ಕರ್ನಾಟಕದಲ್ಲಿ ಇಂದು ಹೊಸ ಕೋವಿಡ್ ಪ್ರಕರಣಗಳು 40 ಸಾವಿರದ ಗಡಿ ದಾಟಿದ್ದು, ನೈಟ್ ಕರ್ಫ್ಯೂ ಹಿಂಪಡೆಯುವ ಕುರಿತು ಅನುಮಾನ ಮೂಡಿಸಿದೆ.

Advertisement

ರಾಜ್ಯದಲ್ಲಿ ಇಂದು ಒಟ್ಟು 40,499 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 24,135 ಪ್ರಕರಣಗಳ ವರದಿಯಾಗಿದೆ.

ರಾಜ್ಯದ ಪಾಸಿಟಿವಿಟಿ ದರ 18.80% ಆಗಿದ್ದು, 23,209 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,67,650 ಸಕ್ರಿಯ ಪ್ರಕರಣಗಲಿದ್ದು,ಬೆಂಗಳೂರಿನಲ್ಲಿ ಅತೀ ಹೆಚ್ಚು 1ಲಕ್ಷದ 84 ಸಾವಿರ ಪ್ರಕರಣಗಳು ಇವೆ ರಾಜ್ಯದಲ್ಲಿ ಇಂದು 21 ಸೋಂಕಿತರು ಸಾವನ್ನಪ್ಪಿದ್ದು, ಆ ಪೈಕಿ 05 ಮಂದಿ ಬೆಂಗಳೂರಿನವರಾಗಿದ್ದಾರೆ.ಇಂದು 2,15,312 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next