Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 238 ಪಾಸಿಟಿವ್ ಪ್ರಕರಣ! ಆರು ಮಂದಿ ಸಾವು

08:39 PM Jul 16, 2020 | sudhir |

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ರಾಕೆಟ್ ವೇಗದಲ್ಲಿ ಮುನ್ನುಗ್ಗುತ್ತಿದ್ದು ಗುರುವಾರ ಜಿಲ್ಲೆಯಲ್ಲಿ ಒಟ್ಟು 238 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಜೊತೆಗೆ ಒಂದೇ ದಿನ ಆರು ಮಂದಿಯನ್ನು ಬಲಿ ತೆಗೆದುಕೊಂಡಿದೆ.

Advertisement

ಮೃತರಲ್ಲಿ ಮೂಲ್ಕಿಯ 44 ವಯಸ್ಸಿನ ಪುರುಷ, ಬೆಳಗಾವಿಯ ರಾಮದುರ್ಗಾದ 68 ವಯಸ್ಸಿನ ಪುರುಷ, ಮಂಗಳೂರಿನ 62ರ ವಯಸ್ಸಿನ ಪುರುಷ, ಮಂಗಳೂರಿನ 66 ವಯಸ್ಸಿನ ಪುರುಷ, ಬಂಟ್ವಾಳ ತಾಲೂಕಿನ 47 ವಯಸ್ಸಿನ ಮಹಿಳೆ ಹಾಗೂ ಮಂಗಳೂರಿನ 76 ವಯಸ್ಸಿನ ಮಹಿಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.  ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಕೋವಿಡ್ ಕಳವಳ ಜು.16: 4169 ಸೋಂಕಿತರು ; 1263 ಚೇತರಿಕೆ ಮತ್ತು 104 ಸಾವು

Advertisement

Udayavani is now on Telegram. Click here to join our channel and stay updated with the latest news.

Next