Advertisement

ಜಿಲ್ಲಾ ದಲಿತ ಜಾಗೃತಿ ಸಮಿತಿ ರದ್ದು ಮಾಡಲು ಒತ್ತಾಯ

05:25 PM Feb 06, 2021 | Team Udayavani |

ರಾಮನಗರ: ಜಿಲ್ಲಾ ದಲಿತ ಜಾಗೃತಿ ಸಮಿತಿ ರದ್ದು ಪಡಿಸಿ ಪುನರ್‌ ರಚನೆ ಮಾಡು ವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ ಎಸ್ಸಿ ಅಧ್ಯಕ್ಷ ರಾಂಪುರ ನಾಗೇಶ್‌ ನೇತೃತ್ವದಲ್ಲಿ ದಲಿತ ಮುಖಂಡರು ನಗರ ದಲ್ಲಿ ಪ್ರತಿಭಟನೆ ನಡೆಸಿದರು.

Advertisement

 ಇದನ್ನೂ ಓದಿ :ಜಗದೀಶ್ ಅಧಿಕಾರಿ ಕ್ಷಮೆ ಯಾಚಿಸದಿದ್ದರೆ ಬಿಲ್ಲವರಾದ ನಾವು ‘ತಾಂಟಲು’ ಸಿದ್ದ: ಪ್ರತಿಭಾ ಕುಳಾಯಿ

ನಗರದ ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಪ್ರತಿಭಟನೆ ನಡೆಸಿದ ದಲಿತ ಮುಖಂಡರು ಜಿಲ್ಲಾ ದಲಿತ ಜಾಗೃತಿ ಸಮಿತಿ ರಚನೆಗೆ ಮುನ್ನ ಜಿಲ್ಲೆಯಲ್ಲಿ ಅನೇಕ ಅರ್ಹರು ಹಾಗೂ ಆಸಕ್ತರು ಅರ್ಜಿಸಲ್ಲಿಸಿದ್ದಾರೆ. ಈ ಪೈಕಿ ಕೆಲವರನ್ನು ಚುನಾಯಿತ ಪ್ರತಿನಿಧಿಗಳು ಶಿಫಾರಸ್ಸು ಮಾಡಿದ್ದಾರೆ. ಆದರೆ ಅವರೆಲ್ಲರನ್ನು ಕಡೆಗಣಿಸಿ ಸಮಿತಿ ರಚನೆಯಾಗಿದೆ. ಸದರಿ ಸಮಿತಿಯ ಬಗ್ಗೆ ತಮಗೆ ಅಸಮಾಧಾನವಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next