Advertisement
ಅವರು ನಾಟೆಕಲ್ನಲ್ಲಿ ಹಾನಿಗೀಡಾದ ಮಸೀದಿ ಮತ್ತು ಅಂಗಡಿಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿ, ಈ ವ್ಯಾಪ್ತಿಯಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಕೃತ್ಯಗಳು ನಡೆಯುತ್ತಿವೆ. ಊರಿನವರು ಅಹಿತಕರ ಘಟನೆಗೆ ಆಸ್ಪದ ನೀಡದೆ ಆರೋಪಿಗಳ ಪತ್ತೆಗೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿರುವುದು ಶ್ಲಾಘನೀಯವಾಗಿದ್ದು, ಈಗಾಗಲೇ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಇಂತಹ ಘಟನೆಗಳಿಗೆ ಕಾರಣವಾದವ ಮೇಲೆ ಕಠಿನ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ ಎಂದರು.
Advertisement
ಕಠಿನ ಕ್ರಮ ಕೈಗೊಳ್ಳಲು ಆದೇಶ
10:59 AM Jan 10, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.