Advertisement

ಭತ್ತದ ಕೃಷಿಗೆ ಹಾನಿ, ತೋಟಗಳಿಗೆ ನುಗ್ಗಿದ ನೀರು

10:45 AM Nov 06, 2021 | Team Udayavani |

ಹೆಬ್ರಿ: ತಾಲೂಕಿನ ಸುತ್ತಮುತ್ತ ಗುರುವಾರ ಮಧ್ಯಾಹ್ನದ ಅನಂತರ ಭಾರೀ ಪ್ರಮಾಣದ ಗುಡುಗು ಸಹಿತ ಮಳೆಯಾಗಿದ್ದು ಕೆಲವೆಡೆ ಕೃಷಿ ಭೂಮಿ ಜಲಾವೃತಗೊಂಡು ಭತ್ತದ ಕೃಷಿಗೆ ಅಪಾರ ಹಾನಿ ಸಂಭವಿಸಿದೆ.

Advertisement

ಮುದ್ರಾಡಿ ಗ್ರಾಮದ ಬಲ್ಲಾಡಿ ಮಠ ಪರಿಸರದಲ್ಲಿ ಸುರಿದ ಭಾರಿ ಮಳೆಗೆ ಅಡಿಕೆ ತೋಟ ಸೇರಿ ಸಂಪೂರ್ಣ ಜಲಾವೃತಗೊಂಡಿದೆ. ಕಟಾವು ಮಾಡಿದ ಭತ್ತದ ಗದ್ದೆಯಲ್ಲಿ ಒಣಹುಲ್ಲು ನೀರಿನಲ್ಲಿ ತೇಲುತ್ತಿದ್ದು ರೈತರ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ:-ಮಕ್ಕಳ ಬಾಳಿಗೆ ಬೆಳಕಾದ ರೋಹಿಣಿ ರಾಣಿ ದೇಸಾಯಿ

ಅಡಿಕೆ ಬಾಳೆ ತೋಟಗಳಿಗೆ ನೀರು ನುಗ್ಗಿದೆ. ಕೆಲವೆಡೆ ಸಿಡಿಲಿನಿಂದ ವಿದ್ಯುತ್‌ ಉಪಕರಣಗಳು ಸುಟ್ಟು ಹೋಗಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next