Advertisement
ಒಂದು ತಿಂಗಳ ಹಿಂದೆ ತಾಲೂಕಿನ ಉಪ್ಪಾರ ಹಳ್ಳಿಯಿಂದ ರೈತರ ಕೃಷಿ ಹೊಂಡ ಗಳಿಂದ ನೀರು ಪಡೆಯಲಾಗುತ್ತಿದೆ. ಅದರೊಂ ದಿಗೆ ಕೆರೆ ಅಂಗಳದಲ್ಲಿ ನೂತನವಾಗಿ ಕೊರೆದಿರುವ 4 ಕೊಳವೆ ಬಾವಿಗಳ ನೀರು ಸಂಗ್ರಹಿಸಲು ನಗರಸಭೆಯಿಂದ ದೊಡ್ಡ ಕೆರೆ ಅಂಗಳದ ಗವಿರಸ್ತೆ ಬಳಿ ಕೃಷಿ ಹೊಂಡ ನಿರ್ಮಿಸಲಾಗಿದೆ.
Advertisement
ನೀರು ಸರಬರಾಜು ಪೈಪ್ಗೆ ಹಾನಿ: ದೂರು ದಾಖಲು
08:38 AM May 19, 2020 | Lakshmi GovindaRaj |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.