Advertisement

ಮಂತ್ರಾಲಯಕ್ಕೆ ದರ್ಶನ್, ಸೃಜನ್ ಲೋಕೇಶ್ ಭೇಟಿ

02:39 PM Mar 23, 2023 | Team Udayavani |

ರಾಯಚೂರು: ಚಾಲೆಂಜಿಗ್ ಸ್ಟಾರ್ ದರ್ಶನ್ ಹಾಗೂ ಮಜಾ ಟಾಕೀಜ್ ಖ್ಯಾತಿಯ ಸೃಜನ್ ಲೋಕೇಶ ದಂಪತಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.

Advertisement

ರಾಯರ ಬೃಂದಾವನದ ದರ್ಶನ ಪಡೆದ ಬಳಿಕ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ನಟರನ್ನು ಸನ್ಮಾನಿಸಿ ಆಶೀರ್ವದಿಸಿದರು.

ಇದನ್ನೂ ಓದಿ:ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್

ಕ್ರಾಂತಿ ಸಿನಿಮಾ ಪ್ರಚಾರಕ್ಕೆ ದರ್ಶನ್ ಮಂತ್ರಾಲಯ, ರಾಯಚೂರಿಗೆ ಬರುತ್ತಾರೆ ಎನ್ನಲಾಗಿತ್ತು. ಆದರೆ, ಆಗ ಬಂದಿರಲಿಲ್ಲ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next