Advertisement

ದಕ್ಷಿಣ ಕನ್ನಡ: ಸೆ.26 ರಿಂದ ಅ.10ರವರೆಗೆ ದಸರಾ ರಜೆ; ಸಚಿವ ಬಿ.ಸಿ. ನಾಗೇಶ್‌ ಆದೇಶ

12:52 AM Sep 13, 2022 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆದೇಶ ಹೊರಡಿಸಿದ್ದಾರೆ.

Advertisement

ಮಂಗಳೂರಿನಲ್ಲಿ ಮಂಗಳೂರು ದಸರಾ ಆಚರಿಸಲು ಅನುಕೂಲವಾಗುವಂತೆ ಅಕ್ಟೋಬರ್‌ 2ರ ಗಾಂಧಿ ಜಯಂತಿ ಆಚರಣೆಯ ಷರತ್ತು ವಿಧಿಸಿ ರಜೆ ಬದಲಾವಣೆಗೆ ಸಮ್ಮತಿಸಲಾಗಿದೆ.

ಉಡುಪಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಈಗಾಗಲೇ ನಿಗದಿಪಡಿಸಿದಂತೆ ಅ. 3ರಿಂದ 16ರವರೆಗೆ ದಸರಾ ರಜೆ ಇರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next