Advertisement

ದತ್ತ ಜಯಂತಿ: ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ ಸಿ.ಟಿ ರವಿ

09:33 AM Dec 07, 2022 | Team Udayavani |

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆ ಬುಧವಾರ ಮನೆ ಮನೆಗೆ ತೆರಳಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ ನಡೆಸಿದರು.

Advertisement

ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಬಿಕ್ಷಾಟನೆ ನಡೆಸಿದರು. ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿಸಂಗ್ರಹ ಮಾಡಿದರು. ಈ ವೇಳೆ ಸ್ಥಳೀಯರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ನೀಡಿದರು.

ಇದನ್ನೂ ಓದಿ: ಅಯ್ಯಪ್ಪನ ಮುಂದೆ ಎಲ್ಲರೂ ಸಾಮಾನ್ಯ ಭಕ್ತರೇ.. ಹೆಲಿಕಾಪ್ಟರ್‌, ವಿಐಪಿ ಸೇವೆಗೆ ಕೇರಳ ಹೈಕೋರ್ಟ್‌ ನಿರ್ಬಂಧ

ನಾಳೆ ಈರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಆಗಲಿದೆ. ಗುರುವಾರ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯಲಿರುವ ದತ್ತ ಜಯಂತಿ ನಡೆಯಲಿದೆ.

ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರ ಭಕ್ತರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು,ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿ ಬಿಗಿ ಭದ್ರತೆಯನ್ನುವಹಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next