Advertisement

Davanagere; ಪಾನಿಪೂರಿ‌ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

01:26 PM Mar 15, 2024 | Team Udayavani |

ದಾವಣಗೆರೆ: ಪಾನಿಪೂರಿ‌ ಸೇವನೆ‌ ಮಾಡಿದ್ದ 19 ಮಕ್ಕಳು‌ ಅಸ್ವಸ್ಥಗೊಂಡ ಘಟನೆ ಹರಿಹರ ತಾಲೂಕಿನ ಮಲೇ ಬೆನ್ನೂರಿನಲ್ಲಿ‌ ನಡೆದಿದೆ.

Advertisement

ಮಲೇಬೆನ್ನೂರಿನ ಜಾಮಿಯಾ ಮಸೀದಿ ಬಳಿ ಉಪವಾಸ ಅಂತ್ಯ ಮಾಡಿದ ನಂತರ ಮಸೀದಿ ಮುಂಭಾಗ ಪಾನಿ ಪೂರಿ ಸೇವಿಸಿದ 19 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆ ಗೆ ದಾಖಲಾಗಿದೆ ಅದರಲ್ಲಿ ನಾಲ್ಕು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

ದಾವಣಗೆರೆ ಬಾಪೂಜಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next