Advertisement
ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಮಾಡಿ ಮರಳು ಸಂಗ್ರಹಿಸಿದ್ದರೆ ಅಂತಹ ಮರಳನ್ನು ಜಪ್ತಿ ಮಾಡಲಿ. ಅದಕ್ಕೆ ನಾನು ಬೆಂಬಲ ನೀಡುತ್ತೇನೆ. ಬಡವರು ಮನೆ ಕಟ್ಟಲು ಸಂಗ್ರಹಿಸಿಟ್ಟ ಮರಳು ಜಪ್ತಿ ಮಾಡಬಾರದು ಎಂದರು. ಎತ್ತಿನಗಾಡಿ, ಬೈಕ್ನಲ್ಲಿ ಮರಳನ್ನು ಆಶ್ರಯ ಮನೆ ಕಟ್ಟಲು ತೆಗೆದುಕೊಂಡು ಹೋಗುತ್ತಾರೆ.
Advertisement
ಬಡವರ ಮರಳು ಜಪ್ತಿಗೆ ಅವಕಾಶ ಕೊಡಲ್ಲ
10:01 PM Jun 16, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.