Advertisement

Davanagere: ಮನೆ ಮನೆಗೆ ತೆರಳಿ ಗಾಯಿತ್ರಿ ಸಿದ್ದೇಶ್ವರ್‌ ಮತಯಾಚನೆ

03:16 PM Apr 11, 2024 | Team Udayavani |

ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌ ಅವರು ಪ್ರಮುಖ ಕೀ ವೋಟರ್ಸ್‌ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.

Advertisement

ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಮಾಜಿ ಮೇಯರ್‌ ಬಿ.ಜಿ. ಅಜಯ್‌ಕುಮಾರ್‌, ಬೂತ್‌ ಅಧ್ಯಕ್ಷರು, ಪ್ರಮುಖ ಕಾರ್ಯಕರ್ತರು ಇದ್ದರು.

ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಕರ್ನಾಟಕದ ಎರಡನೇ ಹಂತದ ಎಂದರೆ ಮೇ 7ರಂದು ಮತದಾನ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next