Advertisement

ದಾವಣಗೆರೆ: ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ

10:42 AM Oct 11, 2019 | sudhir |

ದಾವಣಗೆರೆ : ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆಗೈದ ಘಟನೆ ದಾವಣಗೆರೆ ಜಿಲ್ಲೆಯ ಎಂಸಿಸಿ ಬಿ ಬಡಾವಣೆಯಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ.

Advertisement

ಬಾಲಚಂದ್ರ(50) ಹತ್ಯೆಯಾದ ವ್ಯಕ್ತಿಯಾಗಿದ್ದು, ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮಗ ಮದ್ಯಾಹ್ನ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಾಲಚಂದ್ರ ಎಪಿಎಂಸಿಯಲ್ಲಿ ದಲ್ಲಾಳಿಯಾಗಿದ್ದರು ಆದರೆ ಹತ್ಯೆಯಾಗಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ,

ಸ್ಥಳಕ್ಕೆ ಬಡಾವಣೆ ಪೊಲೀಸರು ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next