Advertisement
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ರೂಪಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ನ್ಯಾಯಾಲಯ ಒಳ್ಳೆಯ ತೀರ್ಪು ನೀಡುವ ವಿಶ್ವಾಸ ಇತ್ತು. ಪ್ರಾಮಾಣಿಕವಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಎರಡನೇ ಬಾರಿಗೆ ಒಳ್ಳೆಯ ಅಧಿಕಾರ ನೀಡುತ್ತಿದ್ದಾರೆ. ಬಿಜೆಪಿಯವರು ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿಯವರು ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ. ಯಾವ ಕಾರಣಕ ರಾಜೀನಾಮೆ ನೀಡಬೇಕು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಜೈಲಿಗೆ ಹೋಗಲು ಕಾರಣ. ಅವರು ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
Advertisement
Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ
12:59 PM Sep 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.