Advertisement

Davanagere ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

10:21 PM Jun 12, 2023 | Team Udayavani |

ದಾವಣಗೆರೆ: ಹಳೇ ಕುಂದುವಾಡ ಬಳಿಯ ಎಂಬಿ ಸಿಟಿಯಲ್ಲಿ ಬಿಸಿಎ ವಿದ್ಯಾರ್ಥಿ ಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

Advertisement

ಕುಂದುವಾಡದ ಬಿಸಿಎಂ ಹಾಸ್ಟೇಲ್ ನಲ್ಲಿದ್ದ ವಾಸವಿದ್ದ ವಿದ್ಯಾರ್ಥಿ ಸುದೀಪ್ ಗೌಡ(21) ಸಾವನ್ನಪ್ಪಿದ ವಿದ್ಯಾರ್ಥಿ. ದಾವಣಗೆರೆ ನಗರದ ಖಾಸಗಿ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದ ಸುದೀಪ್ ಗೌಡ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ದಿಂಡಾವರ ಗ್ರಾಮದವ.ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next