Advertisement
ದಾವಣಗೆರೆ-ಹರಿಹರ ನಗಾರಾಭಿವೃದ್ಧಿ ಪ್ರಾಧಿಕಾರದ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಬೀರೂರು- ಸಮ್ಮಸಗಿ ರಸ್ತೆಯ ಉಳಿದ ಪ್ರದೇಶದಲ್ಲಿ.49 ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ಅಲಂಕಾರಿಕ ಕಂಬ ಹಾಗೂ ಜಿಲ್ಲಾಧಿಕಾರಿ ಕಚೇರಿಯಿಂದ ಜಿಎಂಐಟಿವರೆಗೆ 40 ಎಲ್.ಇ.ಡಿ ದೀಪಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
Advertisement
ವಿವಿಧ ಕಾಮಗಾರಿಗೆ ಚಾಲನೆ
11:14 AM Jul 04, 2020 | Naveen |
Advertisement
Udayavani is now on Telegram. Click here to join our channel and stay updated with the latest news.