Advertisement

ದಾವಣಗೆರೆ: ತಾನಾಜೀ ಚಿತ್ರ ಪ್ರದರ್ಶನ ನಿಲ್ಲಿಸುವಂತೆ ಒತ್ತಾಯಿಸಿ ಪ್ರತಿಭಟನೆ

10:02 AM Jan 11, 2020 | Mithun PG |

ದಾವಣಗೆರೆ: ತಾನಾಜೀ ಚಿತ್ರ ಪ್ರದರ್ಶನ ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ನಗರದ ತ್ರಿಶೂಲ್ ಚಿತ್ರಮಂದಿರದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

Advertisement

ಮಹಾರಾಷ್ಟ್ರದಲ್ಲಿ ಕನ್ನಡ ಚಿತ್ರಗಳ ಪೋಸ್ಟರ್ ಹರಿದು ಉದ್ದಟತನ ಮೆರೆಯಲಾಗಿದೆ. ನಾವು ಕೂಡ ಮರಾಠಿ ಚಿತ್ರಗಳನ್ನು ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಚಿತ್ರಮಂದಿರಕ್ಕೆ ನುಗ್ಗಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.

ಮಾತ್ರವಲ್ಲದೆ ತಾನಾಜಿ ಚಿತ್ರದ ಪೋಸ್ಟರ್ ಹರಿದುಹಾಕಿದ ಕಾರ್ಯಕರ್ತರು, ಶಿವಸೇನೆ ಹಾಗೂ ಎಂಇಎಸ್ ಸಂಘಟನೆಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next