ರವಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಗಡಿ ಭಾಗದ ಅರ್ಧನಾರೀಪುರ ಚೆಕ್ಪೋಸ್ಟ್ಗೆ ಭೇಟಿ ನೀಡಿ ಅಲ್ಲಿನ ತಪಾಸಣೆ ಕಾರ್ಯ ವೀಕ್ಷಿಸಿದರು.
Advertisement
ನಗರದ ಭುವನೇಶ್ವರಿ ವೃತ್ತ ಪಟ್ಟಣದ ಇತರೆ ರಸ್ತೆ ಮಾರ್ಗಗಳಲ್ಲಿ ಕರ್ಫ್ಯೂ ಪಾಲನೆ ಮಾಡಲಾಗುತ್ತಿರುವ ಬಗ್ಗೆ ವೀಕ್ಷಿಸಿದರು. ಯಳಂದೂರು ಪಟ್ಟಣದ ಬಸ್ ನಿಲ್ದಾಣ, ಇತರೆ ಪ್ರಮುಖವೃತ್ತಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಸ್ ನಿಲ್ದಾಣದಲ್ಲಿ ಬಸ್ ಚಾಲಕರು, ನಿರ್ವಾಹಕರೊಂದಿಗೆ ಮಾತನಾಡಿ, ಯಾವ ಮಾರ್ಗಗಳಲ್ಲಿ ಬಸ್ಸುಗಳು ಸಂಚರಿಸುತ್ತಿವೆ? ಎಷ್ಟು ಬಸ್ಗಳು ಕಾರ್ಯಾಚರಣೆಯಲ್ಲಿವೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡರು. ಕೊಳ್ಳೇಗಾಲ ಪಟ್ಟಣದಲ್ಲಿಯೂ ಕರ್ಫ್ಯೂ ಪಾಲನೆ ಬಗ್ಗೆ ಪರಿಶೀಲಿಸಿದರು.
Related Articles
ಪಡೆದಿದ್ದರೂ ಸಹ 72 ಗಂಟೆಯ ಒಳಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿದ ನೆಗೆಟಿವ್ ವರದಿ ಇರುವ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಈ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕು. ನೆಗೆಟಿವ್ ವರದಿ ಪ್ರಮಾಣಪತ್ರ ನೀಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ವಾಪಸ್ಸುಕಳುಹಿಸಬೇಕೆಂದು ಜಿಲ್ಲಾಧಿಕಾರಿ ರವಿ ತಾಕೀತು ಮಾಡಿದರು.
Advertisement