Advertisement

ಅಂಬೇಡ್ಕರ್ ಅವರ ದೂರದೃಷ್ಟಿಯ ಫಲವಾಗಿ ಸರ್ವಶ್ರೇಷ್ಠ ಸಂವಿಧಾನ ನಮ್ಮ ಮುಂದಿದೆ: ಡಿಸಿಎಂ

10:27 AM Nov 26, 2020 | sudhir |

ಬೆಂಗಳೂರು: “ಅಂಬೇಡ್ಕರ್‌ ಅವರು ಮಹಾಜ್ಞಾನಿಯಾಗಿದ್ದು, ಅವರ ದೂರದೃಷ್ಟಿಯ ಫಲವಾಗಿ ಜಗತ್ತಿನ ಸರ್ವಶ್ರೇಷ್ಠ ಸಂವಿದಾನ ನಮ್ಮ ಮುಂದಿದೆ. ಇಂಥ ಸಂವಿಧಾನ ರಚನೆಯು ಬಾಬಾಸಾಹೇಬರ ನೇತೃತ್ವದಲ್ಲಿ ನಡೆದಿದೆ. ಈ ಕಾರಣಕ್ಕಾಗಿ ಇಡೀ ಭಾರತ ಅವರನ್ನು ಇಂದು ಸ್ಮರಿಸುತ್ತಿದೆ” ಎಂದು ಉಪಮುಖ್ಯಮಂತ್ರಿ ಡಾ.ಸಿಎನ್‌ ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.

Advertisement

ಭಾರತದ ಸಂವಿಧಾನ ದಿನದ ನಿಮಿತ್ತ ಗುರುವಾರ ಬೆಳಗ್ಗೆಯೇ ನಗರದ ಯಶವಂತಪುರ ವೃತ್ತದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದ ಡಿಸಿಎಂ ಆ ಬಳಿಕ ಬಾಬಾಸಾಹೇಬರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅವರ ಗುಣಗಾನ ಮಾಡಿದರು.

ಇದನ್ನೂ ಓದಿ:ಕಾಫಿ ಡೇ ಅವ್ಯವಹಾರ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲ : ಹಿರೇಮಠ ಆರೋಪ

Advertisement

Udayavani is now on Telegram. Click here to join our channel and stay updated with the latest news.

Next