Advertisement

Vijayapura; ಮೂಲನಂದೀಶ್ವರನಿಗೆ ಪೂಜೆ ಸಲ್ಲಿಸಿದ ಡಿಸಿಎಂ ಡಿ.ಕೆ ಶಿವಕುಮಾರ್

03:10 PM Feb 03, 2024 | keerthan |

ವಿಜಯಪುರ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಶನಿವಾರ ಜಿಲ್ಲೆಯ ಪ್ರವಾದಲ್ಲಿದ್ದು, ಬಸವಜನ್ಮಭೂಮಿ ಬಸವನಬಾಗೇವಾಡಿಗೆ ಭೇಟಿ ನೀಡಿ ಮೂಲನಂದೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು‌.

Advertisement

ಕಲಬುರಗಿಯಿಂದ ರಸ್ತೆ ಮಾರ್ಗವಾಗಿ ಬಸವನಬಾಗೇವಾಡಿ ಪಟ್ಟಣಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ, ಮೂಲನಂದೀಶ್ವರನಿಗೆ ಮಂಗಳರಾತಿ ಬೆಳಗಿದರು.

ಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಬಸಪ್ಪ ಪೂಜಾರಿ ಹಾರ್ದಿಕವಾಗಿ ಬರಮಾಡಿಕೊಂಡು ಹೂಗುಚ್ಚ ನೀಡಿ ಗೌರವಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next