Advertisement
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2018ರಲ್ಲಿ ನಡೆದ ವಿಧಾನಸಭೆ ಚುನಾವಣೆ ಮತ್ತು ಇತ್ತೀಚೆಗೆ ನಡೆದ ಉಪ ಚುನಾವಣೆ ಪ್ರಚಾರದ ವೇಳೆ ಸಿಎಂ ಯಡಿಯೂರಪ್ಪ ಅವರು ವಾಲ್ಮೀಕಿ ಸಮಾಜವನ್ನು ಓಟ್ ಬ್ಯಾಂಕ್ ಮಾಡಿಕೊಂಡು ಈ ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಕೊಡುವ ಭರವಸೆ ನೀಡಿದ್ದರು. ಆದರೆ, ಈಚೆಗೆ ಸ್ವಲ್ಪ ವ್ಯತ್ಯಾಸ ಆಗಿ ಈ ಸಮಾಜದ ಇಬ್ಬರು ಆಕಾಂಕ್ಷಿಗಳಾಗಬೇಕಾಯಿತು. ಇವರಲ್ಲಿ ಯಾರಿಗಾದರೂ ಒಬ್ಬರಿಗೆ ಡಿಸಿಎಂ ಸ್ಥಾನ ಕೊಟ್ಟಲ್ಲಿ ಅದು ಸಮಾಜಕ್ಕೆ ಹೆಚ್ಚಿನ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ. ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪ್ರಧಾನಿ ಮೋದಿ ಅವರನ್ನು ಒತ್ತಾಯಿಸುವುದಾಗಿ ಹೇಳಿದರು. Advertisement
ಶ್ರೀರಾಮುಲು ಅಥವಾ ರಮೇಶ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಿ: ಪ್ರಸನ್ನಾನಂದ ಶ್ರೀ
10:00 AM Dec 20, 2019 | sudhir |
Advertisement
Udayavani is now on Telegram. Click here to join our channel and stay updated with the latest news.