Advertisement

Gadag: ಮನೆಯಲ್ಲಿ ಮಲಗಿದ್ದಲ್ಲೇ ಹೃದಯಾಘಾತಗೊಂಡು ಡಿಡಿಪಿಯು ಕೃಷ್ಣಪ್ಪ ನಿಧನ

01:45 PM Jan 25, 2024 | Team Udayavani |

ಗದಗ: ಗದಗ ಪಪೂ ಶಿಕ್ಷಣ ಇಲಾಖೆಯ (ಡಿಡಿಪಿಯು) ಉಪನಿರ್ದೇಶಕ ಡಾ ಪಿ. ಕೃಷ್ಣಪ್ಪ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

Advertisement

ಮನೆಯಲ್ಲಿ ಮಲಗಿದ್ದ ವೇಳೆಯಲ್ಲಿಯೇ ಹೃದಯಾಘಾತಗೊಂಡು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಮೂಲತಃ ಕೋಲಾರ ಜಿಲ್ಲೆಯವರಾಗಿದ್ದ ಕೃಷ್ಣಪ್ಪ ಅವರು ಕಳೆದ 8 ತಿಂಗಳ ಹಿಂದೆಯಷ್ಟೇ ಗದಗ ಜಿಲ್ಲೆಗೆ ವರ್ಗಾವಣೆಯಾಗಿ ಬಂದಿದ್ದರು.

ಇದನ್ನೂ ಓದಿ: Karnataka Politics: ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್

Advertisement

Udayavani is now on Telegram. Click here to join our channel and stay updated with the latest news.

Next