Advertisement

Udupi: ಕುಸಿದು ಬಿದ್ದು ಸಾವು

07:37 PM Mar 14, 2024 | Team Udayavani |

ಉಡುಪಿ: ರಬ್ಬರ್‌ ಸ್ಟಾಂಪ್‌ ಅಂಗಡಿಯ ಮಾಲಕ, ದೊಡ್ಡಣಗುಡ್ಡೆಯ ಕೇಶವ ಶೇರಿಗಾರ (68) ಅವರು ಕೆಲಸ ನಿರ್ವಹಿಸುತ್ತಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬಡಗುಪೇಟೆಯಲ್ಲಿ ಬುಧವಾರ ಸಂಭವಿಸಿದೆ.

Advertisement

ಮೃತರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು. ಮೃತರನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದು, ವಾರಸುದಾರರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.

 

Advertisement

Udayavani is now on Telegram. Click here to join our channel and stay updated with the latest news.

Next