Advertisement

ಕುಮದ್ವತಿ ನದಿಗೆ ಈಜಲು ಹೋಗಿ ಬಾಲಕ ಸಾವು

10:30 AM Oct 11, 2019 | Sriram |

ಶಿಕಾರಿಪುರ :ಕುಮಧ್ವತಿ ನದಿಗೆ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ‌ ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

Advertisement

ಮೃತ ಬಾಲಕ ಶಶಾಂಕ್ ( 17) ಶಿಕಾರಿಪುರದ ವಿನಾಯಕ ಬಡವಾಣೆ ನಿವಾಸಿಯಾಗಿದ್ದು, ಚನ್ನಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಆಗಿದ್ದಾನೆಂದು ತಿಳಿದುಬಂದಿದೆ.

ಈ ಕುರಿತು ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next