Advertisement

ಸಾಲ ಮನ್ನಾ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ 

06:05 AM Oct 07, 2018 | Team Udayavani |

ಬೆಂಗಳೂರು: ಸಾಲ ಮನ್ನಾ ಪ್ರಯೋಜನ ಪಡೆಯುವ ರೈತರು ಅರ್ಜಿ ಸಲ್ಲಿಸಲು ಅ. 31ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

Advertisement

ಜು.10ರ ವರೆಗೂ ಬಾಕಿ ಹೊಂದಿರುವ ರೈತರು ತಮ್ಮ ಕುಟುಂಬದ ಎಲ್ಲ ಸದಸ್ಯರ ಆಧಾರ್‌ ಸಮ್ಮತಿಸಿ ಸ್ವಯಂ ದೃಢೀಕರಣ ಮಾಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ತಕ್ಷಣವೇ ದಾಖಲೆಗಳನ್ನು ಸಲ್ಲಿಸುವಂತೆ ಸಹಕಾರ ಸಂಘಗಳು ಹಾಗೂ ಸಹಕಾರಿ ಬ್ಯಾಂಕ್‌ಗಳು ಒತ್ತಡ ಹೇರಬಾರದು. ಅ. 31ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ರೈತರ ಅನುಕೂಲಕ್ಕೆ ತಕ್ಕಂತೆ ಕಾಲಾವಕಾಶ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next