Advertisement

ಕೆಂಪುಕೋಟೆ ಹಿಂಸೆ ಪ್ರಕರಣ : ನಟ ದೀಪ್‌ ಸಿಧುಗೆ ಜಾಮೀನು ಮಂಜೂರು

06:36 PM Apr 26, 2021 | Team Udayavani |

ನವ ದೆಹಲಿ: ಜ.26ರಂದು ಕೆಂಪುಕೋಟೆ ಹಿಂಸಾಚಾರದ ವೇಳೆ ಪಾರಂಪರಿಕ ತಾಣಕ್ಕೆ ಹಾನಿಯಾದ ಪ್ರಕರಣದಲ್ಲಿ ನಟ ದೀಪ್‌ ಸಿಧುಗೆ ದೆಹಲಿ ಕೋರ್ಟ್‌ ಸೋಮವಾರ ಜಾಮೀನು ನೀಡಿದೆ.

Advertisement

ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಧು ವಿರುದ್ಧ ಎರಡು ಎಫ್‌ಐಆರ್ ದಾಖಲಿಸಲಾಗಿದೆ. ಮೊದಲ ಎಫ್‌ಐಆರ್‌ನಲ್ಲಿ, ಅವರಿಗೆ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತು ಮತ್ತು ಗಂಟೆಗಳ ನಂತರ ಎರಡನೇ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಆತನನ್ನು ಕ್ರೈಂ ಬ್ರಾಂಚ್ ಬಂಧಿಸಿತು.

ಇದೀಗ ದೆಹಲಿ ಕೋರ್ಟ್‌ ಸೋಮವಾರ ಜಾಮೀನು ನೀಡಿದೆ.

ಇದನ್ನೂ ಓದಿ :ಬಜೆಟ್ ನಲ್ಲಿ ಅನುಮೋದಿತ ಕಾರ್ಯಕ್ರಮಗಳ ತ್ವರಿತ ಅನುಷ್ಠಾನಕ್ಕೆ ಗೋವಿಂದ ಕಾರಜೋಳ ಸೂಚನೆ 

Advertisement

Udayavani is now on Telegram. Click here to join our channel and stay updated with the latest news.

Next