Advertisement
ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಮಾತನಾಡಿ ತೆಲಂಗಾಣ ರಾಷ್ಟ್ರ ಸಮಿತಿ ಹೆಸರಿನಿಂದ ತೆಲಂಗಾಣ ಪದವನ್ನು ತೆಗೆದುಹಾಕಿದ್ದು ಮೇಲ್ನೋಟಕ್ಕೆ ರಾಜ್ಯದ ಜತೆಗೆ ಸಂಬಂಧವನ್ನು ಕಡಿದುಕೊಂಡಂತೆ ಆಗಿದೆ ಎಂದಿದ್ದಾರೆ. ಇತ್ತೀಚಿನ ವಿಧಾನಸಭೆ ಚುನಾ ವಣೆಯಲ್ಲಿ ಸೋಲಿನ ಕಾರಣಗಳನ್ನು ಕಂಡು ಕೊಳ್ಳಲು ಮತ್ತು ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆ.ಟಿ.ರಾಮ ರಾವ್ ಮತ್ತು ಇತರರು ಈಗ ಪ್ರತೀ ಲೋಕಸಭಾ ಕ್ಷೇತ್ರಕ್ಕೆ ತೆರಳಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಆ ಸಂದರ್ಭದಲ್ಲಿ ಹೆಸರು ಬದಲಾವಣೆ ಮಾಡಿದ್ದೇ ಸೋಲಿಗೆ ಕಾರಣ ಎಂದು ಕಾರ್ಯಕರ್ತರು ಹೇಳಿದ್ದಾರೆ.
Advertisement
TRS ಹೆಸರು BRS ಆಗಿದ್ದಕ್ಕೆ ತೆಲಂಗಾಣದಲ್ಲಿ ಸೋಲು
12:40 AM Jan 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.