Advertisement

ಚಂದಾ ಕೊಚ್ಚಾರ್‌ ಜೀವನಾಧಾರಿತ ಚಿತ್ರಕ್ಕೆ ತಡೆ

09:48 AM Nov 25, 2019 | Hari Prasad |

ಹೊಸದಿಲ್ಲಿ: ಐಸಿಐಸಿಐ ಬ್ಯಾಂಕ್‌ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚಾರ್‌ ಜೀವನಾಧಾರಿತ ಚಿತ್ರದ ಬಿಡುಗಡೆಗೆ ಶನಿವಾರ ದಿಲ್ಲಿಯ ಕೋರ್ಟ್‌ ತಡೆ ನೀಡಿದೆ.

Advertisement

ಚಂದಾ ತಮ್ಮ ವಕೀಲರ ಮೂಲಕ ಈ ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಚಿತ್ರೀಕರಣ ಆರಂಭಿಸುವ ಮುನ್ನ ಸಂಬಂಧಪಟ್ಟವರು ನನ್ನನ್ನು ಸಂಪರ್ಕಿಸಿಲ್ಲ ಎಂದು ಚಂದಾ ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next