Advertisement

ಬಿಆರ್‌ಎಸ್‌ ಕವಿತಾಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ

11:07 PM Mar 15, 2023 | Team Udayavani |

ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಇ.ಡಿ.ಯಿಂದ ವಿಚಾರಣೆ ಎದುರಿಸುತ್ತಿರುವ ಬಿಆರ್‌ಎಸ್‌ ಎಂಎಲ್‌ಸಿ ಕೆ.ಕವಿತಾ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.

Advertisement

ಕೇಂದ್ರ ಸರ್ಕಾರ ನಡೆಸುತ್ತಿರುವ ದೊಡ್ಡ ಪ್ರಮಾಣದ ಸಂಚು ಇದು. ಈ ಹಿನ್ನೆಲೆಯಲ್ಲಿಯೇ ಜಾರಿ ನಿರ್ದೇಶನಾಲಯದ ವತಿಯಿಂದ ನಡೆಯುತ್ತಿರುವ ವಿಚಾರಣೆಯೇ ಪ್ರಶ್ನಾರ್ಹ.

ಇದರ ಜತೆಗೆ, ಮಹಿಳೆಯನ್ನು ಜಾರಿ ನಿರ್ದೇಶನಾಲಯಕ್ಕೆ ಕರೆಯಿಸಿಕೊಂಡು ವಿಚಾರಣೆ ನಡೆಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತುರ್ತು ವಿಚಾರಣೆ ನಡೆಸಬೇಕು ಎಂದು ಅರಿಕೆ ಮಾಡಿಕೊಂಡಿದ್ದಾರೆ. ಅದಕ್ಕೆ ಒಪ್ಪದ ನ್ಯಾಯಪೀಠ, ಮಾ.24ಕ್ಕೆ ಕವಿತಾ ಸಲ್ಲಿಕೆ ಮಾಡಿರುವ ಅರ್ಜಿಯನ್ನು ಕೈಗೆತ್ತಿಕೊಳ್ಳುವುದಾಗಿ ಸ್ಪಷ್ಟಪಡಿಸಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next