Advertisement

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

10:54 AM Apr 11, 2024 | Team Udayavani |

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ವಿಭವ್‌ ಕುಮಾರ್‌ ಅವರನ್ನು ವಿಜಿಲೆನ್ಸ್‌ ಡಿಪಾರ್ಟ್‌ ಮೆಂಟ್‌ ಕರ್ತವ್ಯದಿಂದ ವಜಾಗೊಳಿಸಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:LokSabha Election; ಚುನಾವಣೆ ಪ್ರಚಾರ ವೀಕ್ಷಿಸಲು 25 ರಾಷ್ಟ್ರಗಳನ್ನು ಆಹ್ವಾನಿಸಿದ ಬಿಜೆಪಿ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯ(ED) ವಿಚಾರಣೆಗೊಳಪಡಿಸಿದ್ದು, ಈ ಹಿನ್ನೆಲೆಯಲ್ಲಿ ವಿಭವ್‌ ಕುಮಾರ್‌ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ವರದಿ ವಿವರಿಸಿದೆ.

ತಕ್ಷಣವೇ ಜಾರಿಗೆ ಬರುವಂತೆ ಕುಮಾರ್‌ ನೇಮಕಾತಿಯನ್ನು ರದ್ದುಪಡಿಸಲಾಗಿದೆ ಎಂದು ವಿಶೇಷ ಕಾರ್ಯದರ್ಶಿ ರಾಜಶೇಖರ್‌ ಕಳುಹಿಸಿರುವ ಆದೇಶದಲ್ಲಿ ನಮೂದಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next