Advertisement
ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದಲ್ಲಿ ದುಡಿಯುವ ಪ್ರತಿಯೊಬ್ಬ ಕಾರ್ಯಕರ್ತರಿಗೂಒಂದಿಲ್ಲೊಂದು ಅಧಿಕಾರ ಸಿಗಲಿದೆ. ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಪಡೆದುಕೊಂಡವರು ವಿಜಿಟಿಂಗ್ ಕಾರ್ಡ್ಗೆ ಮಾತ್ರಸೀಮಿತವಾಗದೆ ಪಕ್ಷದ ಸಿದ್ಧಾಂತಗಳನ್ನು ಪ್ರಸಾರ ಮಾಡಬೇಕು. ದೇಶವನ್ನು ವಿಶ್ವದ ನಾಯಕನ್ನಾಗಿ ಮಾಡಲು ಬಿಜೆಪಿ ಕೈಗೊಂಡಕಾರ್ಯಕ್ರಮYಳು, ವಿದೇಶಿ ನೀತಿ, ರಾಜ್ಯ ಸರಕಾರದ ಜನಪರ ಯೋಜನೆಗಳು ಹಾಗೂಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಬೇಕೆಂದರು.
Advertisement
ಸರ್ಕಾರದ ಸಾಧನೆ ಜನರಿಗೆ ತಲುಪಿಸಿ: ಚಂದ್ರಪ್ಪ
06:40 PM Sep 13, 2020 | Suhan S |
Advertisement
Udayavani is now on Telegram. Click here to join our channel and stay updated with the latest news.