Advertisement

ರಾಜಕೀಯ ಲಾಭಕ್ಕಾಗಿ ಬೇಡಿಕೆ: ಸಚಿವ ಡಿ.ಸಿ. ತಮ್ಮಣ್ಣ

06:35 AM Jul 31, 2018 | |

ಹುಬ್ಬಳ್ಳಿ: “ಕರ್ನಾಟಕದ ಏಕೀಕರಣದ ಮೂಲ ನೆಲೆ ಧಾರವಾಡ. ಈಗ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ನಿಜವಾದ ಕನ್ನಡಿಗರು ಹೋರಾಟಕ್ಕೆ ಮುಂದಾಗಿಲ್ಲ. ರಾಜ್ಯ ಇಬ್ಭಾಗಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದರು. 

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದು ರಾಜಕೀಯ ಲಾಭಕ್ಕಾಗಿ ಪ್ರತ್ಯೇಕ ರಾಜ್ಯ
ಮಾಡಬೇಕೆಂಬುದು ಸಮಂಜಸವಲ್ಲ. ಇದು ಕೆಲವೇ ವ್ಯಕ್ತಿಗಳ ಕೂಗು’ ಎಂದು ಹೇಳಿದರು. ರಾಜ್ಯದಲ್ಲಿನ ಯಾವ
ಸರಕಾರಗಳೂ ಉತ್ತರ ಕರ್ನಾಟಕಕ್ಕೆ ನಿರ್ಲಕ್ಷé ತೋರಿಲ್ಲ. ಉ.ಕ. ಅಭಿವೃದಿಟಛಿ ಬಗ್ಗೆ ಹಿರಿಯ ಸಾಹಿತಿ ಡಾ. ಪಾಟೀಲ ಪುಟ್ಟಪ್ಪ ಅವರಿಗೆ ಕೆಲವರು ತಪ್ಪು ಮಾಹಿತಿ ಕೊಟ್ಟ ಕಾರಣ ಹೀಗೆ ಹೇಳಿಕೆ ಕೊಟ್ಟಿದ್ದಾರೆ. ಸಿಎಂ ಕುಮಾರಸ್ವಾಮಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುವವರನ್ನು ಮಂಗಳವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next