Advertisement

ಹದೆಗೆಟ್ಟ ಸಂಕೇಶ್ವರ-ಯರಗಟ್ಟಿ ರಸ್ತೆ ದುರಸ್ತಿಗೆ ಆಗ್ರಹ

02:50 PM Jul 19, 2019 | Team Udayavani |

ಘಟಪ್ರಭಾ: ಘಟಪ್ರಭಾದಿಂದ ಗೋಕಾಕಕ್ಕೆ ಹೋಗುವ ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಶೀಘ್ರವೇ ರಸ್ತೆ ದುರಸ್ತಿಗೊಳಿಸಬೇಕು ಎಂದು ವಾಹನ ಸವಾರರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement

ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿ ಘಟಪ್ರಭಾದಿಂದ ಗೋಕಾಕಕ್ಕೆ ತೆರಳುವ ರಸ್ತೆ ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ತೆಗ್ಗುಗಳನ್ನು ತಪ್ಪಿಸಲು ಹೋಗಿ ಅಪಘಾತಗಳು ಉಂಟಾಗುತ್ತಿವೆ. ಶೀಘ್ರವೇ ಹದಗೆಟ್ಟ ರಸ್ತೆ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next