Advertisement
ಪ್ರತಿಭಟನೆ ನೇತೃತ್ವವಹಿಸಿದ್ದ ರೈತ ಸಂಘದ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಮಾತನಾಡಿ, ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಹಾಲು ಒಕ್ಕೂಟವು ಹಾಲಿನ ಬೆಲೆ ಏರಿಕೆ ಮಾಡುವುದನ್ನು ಬಿಟ್ಟು, ಉತ್ಪಾದನೆ ಹೆಚ್ಚಾ ಗಿದೆ ಎಂದು ಕಾರಣ ನೀಡಿ 4 ರೂ. ಇಳಿಕೆ ಮಾಡಿರು ವುದು ಲಕ್ಷಾಂತರ ಕುಟುಂಬಗಳ ಮರಣಶಾಸನ ಬರೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ಖರೀದಿ ಹಾಲಿನ ದರ ಹೆಚ್ಚಿಸಲು ಆಗ್ರಹ
11:37 AM Aug 05, 2020 | Suhan S |
Advertisement
Udayavani is now on Telegram. Click here to join our channel and stay updated with the latest news.