Advertisement
ಪೌರ ಸೇವಾ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕುಮಾರ ಸರಗಣಾಚಾರ ಮಾತನಾಡಿ, ಪಪಂನಲ್ಲಿ ಕಾರ್ಯನಿರ್ವಹಿಸುವ ಪೌರ ನೌಕರರಿಗೆ ಐದಾರು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಸಕಾಲಕ್ಕೆ ವೇತನ ಸಿಗದೇ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ಸ್ಥಗಿತ ವೇತನ ಹಾಗೂ ಹಬ್ಬದ ಮುಂಗಡ ಕೂಡ ಪಾವತಿಸಲಿಲ್ಲ, ಹೀಗಾಗಿ ಹಬ್ಬಗಳ ಆಚರಣೆ ಮಾಡದೇ ನಮ್ಮ ಕುಟುಂಬಗಳು ಆರ್ಥಿಕ ಸಂಕಷ್ಟದಲ್ಲಿವೆ. ವೇತನ ಪಾವತಿಯಾಗದೇ ಇರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗಿದೆ. ಶೀಘ್ರದಲ್ಲಿ ಬಾಕಿ ವೇತನ ಪಾವತಿ ಮಾಡಬೇಕು ಇಲ್ಲದಿದ್ದರೇ ಪೌರ ಸೇವಾ ನೌಕರರು ಕೆಲಸ ಸ್ಥಗಿತಗೊಳಿಸಿ ಅನಿರ್ಧಿಷ್ಟ ರಜೆಯಲ್ಲಿ ಮುಂದುವರಿಯುತ್ತೇವೆ ಎಂದು ಎಚ್ಚರಿಸಿದರು.
Advertisement
ವೇತನ ವಿಳಂಬ ಖಂಡಿಸಿ ಸಾಮೂಹಿಕ ರಜೆಗೆ ಆಗ್ರಹ
05:31 PM Nov 15, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.