Advertisement

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

04:17 PM Jun 29, 2024 | Team Udayavani |

ಚಿಕ್ಕಮಗಳೂರು: ಮಹಾಮಾರಿ ಡೆಂಗ್ಯೂಗೆ ಕಾಫಿನಾಡಿನಲ್ಲಿ ಬಾಲಕಿಯೋರ್ವಳು ಬಲಿಯಾಗಿದ್ದಾಳೆ.

Advertisement

ಮೃತ ಬಾಲಕಿಯನ್ನು ಕಡೂರು ತಾಲೂಕಿನ ಸಖರಾಯಪಟ್ಟಣದ ಸಾನಿಯಾ(೬ವರ್ಷ) ಎನ್ನಲಾಗಿದೆ.

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ‌ ಚಿಕಿತ್ಸೆ ಫಲಕಾರಿಯಾಗದೆ ಸಾನಿಯಾ ಸಾವನ್ನಪ್ಪಿದ್ದು, ಬಾಲಕಿಯ ಪೋಷಕರು ಸರಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ, ಇಲ್ಲವಾದರೆ ಸರ್ಕಾರಕ್ಕೆ ಜನ ಛೀಮಾರಿ ಹಾಕುತ್ತಾರೆ ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಕ್ತಿಲ್ಲ ಸರಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಸಾನಿಯಾ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

Advertisement

Udayavani is now on Telegram. Click here to join our channel and stay updated with the latest news.

Next