Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ನಡೆದ ಸಂದರ್ಭದಲ್ಲಿ ಪಕ್ಷದ ಶಾಸಕರು ವಾರಗಟ್ಟಲೇ ಯಾರಿಗೂ ಸಿಗದೇ ದೂರ ಉಳಿಯುವುದು ಸರಿಯಲ್ಲ. ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದ ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕುಮಟಳ್ಳಿ, ಉಮೇಶ್ ಜಾಧವ್ ಅವರಿಗೆ ನೋಟಿಸ್ ನೀಡಲಾಗಿದೆ. ಅವರು ಪತ್ರದ ಮೂಲಕ ವಿವರಣೆ ನೀಡಿದರೆ ಸಾಲದು. ಶಾಸಕಾಂಗ ಪಕ್ಷದ ನಾಯಕರ ಎದುರು ಖುದ್ದಾಗಿ ಹಾಜರಾಗಿ ತಮ್ಮ ಗೈರು ಹಾಜರಿಯ ಬಗ್ಗೆ ಸೂಕ್ತ ವಿವರಣೆ ನೀಡಬೇಕು. ಇಲ್ಲದಿದ್ದರೆ, ಅವರಿಗೆ ಮತ್ತೂಂದು ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
Advertisement
ಅತೃಪ್ತ ಶಾಸಕರು ಸಿದ್ದರಾಮಯ್ಯಗೆ ವಿವರಣೆ ನೀಡಿ
12:30 AM Jan 30, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.