Advertisement
ಹೆಚ್ಚುಆದಾಯ ಬರುವ ನಿರೀಕ್ಷೆಇಟ್ಟುಕೊಂಡಿದ್ದ ರೈತ ಬೆಳೆ ಕಳೆದುಕೊಂಡುಕಂಗಾಲಾಗಿ ದಿಕ್ಕುತೋಚದಂತಾಗಿದೆ.ಸೀಗೆಕೋಟೆ ಗ್ರಾಮದ ರೈತ ಸುಜಯಮೂರ್ತಿ ತಮ್ಮ ಮೂರು ಎಕರೆಜಾಗದಲ್ಲಿ ಲಕ್ಷಾಂತರ ಬಂಡವಾಳ ಹೂಡಿಬಾಳೆ ಗಿಡಗಳನ್ನು ಹಾಕಿದ್ದರು ಬೇಸಿಗೆಆರಂಭವಾಗಿದ್ದು ನೀರಿನಕೊರತೆಯಿದ್ದರೂ ಅಕ್ಕಪಕ್ಕದ ರೈತರಪಂಪ್ಸೆಟ್ ಗಳಿಂದ ನೀರನ್ನು ಎರವಲುಪಡೆದು ಹೆಚ್ಚಿನ ಮುತುವರ್ಜಿವಹಿಸಿದ್ದರು.
Advertisement
ಬಿರುಗಾಳಿ ಮಳೆಗೆ ಬಾಳೆ ಫಸಲು ನಾಶ
03:06 PM Apr 17, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.