Advertisement

ಚಿಕ್ಕಮಗಳೂರು : ಅಕ್ರಮವಾಗಿ ಗಾಂಜಾ ಬೆಳೆಸುತಿದ್ದ ಆರೋಪಿಗಳ ಬಂಧನ

10:56 AM Sep 10, 2019 | sudhir |

ಚಿಕ್ಕಮಗಳೂರು: ಅಕ್ರಮವಾಗಿ ಗಾಂಜಾ ಬೆಳೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಾಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಓಂಕಾರಪ್ಪ ಹಾಗೂ ಮಲ್ಲಿಕಾರ್ಜುನ ಬಂಧಿತ ಆರೋಪಿಗಳು, ಇವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಸುಮಾರು 20 ಕೆಜಿಗೂ ಅಧಿಕ ಗಾಂಜಾ ಬೆಳೆಸಿದ್ದು ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆ ದಾಳಿ ನಡೆಸಿ ಸಾವಿರಾರು ಮೌಲ್ಯದ ಗಾಂಜಾ ಜೊತೆ ಆರೋಪಿಗಳನ್ನು ಬಂಧಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next