Advertisement
ಪಟ್ಟಣದ ಕೆಂಪೇಗೌಡ ಪ್ರತಿಮೆ ಬಳಿ ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಹಾಗೂ ಎಚ್.ಸಿ.ಬಾಲಕೃಷ್ಣ ನೇತೃತ್ವದಲ್ಲಿ ಏರ್ಪಡಿಸಿದ್ದ ಇಬ್ಬರು ನಾಯಕರ ಜಯಂತ್ಯುತ್ಸವದಲ್ಲಿ ಸಸಿ ವಿತರಿಸಿ ಅವರು ಮಾತನಾಡಿದರು. ಎಚ್.ಸಿ.ಬಾಲಕೃಷ್ಣ ಅವರ ನಾಯಕತ್ವದಲ್ಲಿ ಕಾರ್ಯಕ್ರಮ ಆಯೋಜಿಸಿ ಸಸಿ ವಿತರಿಸಲಾಗಿದೆ. ಈ ದೇಶದ ಆಶಾಕಿರಣ ಇಬ್ಬರು ನಾಯಕರು ನಮ್ಮೆಲ್ಲರಿಗೂ ದಾರಿದೀಪವಾಗಿದ್ದಾರೆ. ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
Advertisement
ಅರಸು, ರಾಜೀವ್ ಗಾಂಧಿ ವಿಶಿಷ್ಟ ನಾಯಕರು
12:33 PM Aug 22, 2020 | Suhan S |
Advertisement
Udayavani is now on Telegram. Click here to join our channel and stay updated with the latest news.