Advertisement

Devaramane; ಕಾಫಿ ತೋಟಕ್ಕೆ ಬಿದ್ದ ಕಾರು: ಪ್ರಾಣಾಪಾಯದಿಂದ ಪಾರು

08:39 PM Sep 06, 2023 | Team Udayavani |

ಕೊಟ್ಟಿಗೆಹಾರ: ಬಣಕಲ್ ಸಮೀಪದ ದೇವರಮನೆಗೆ ತೆರಳುವ ಮಾರ್ಗದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಕಾಫಿ ತೋಟಕ್ಕೆ ಬಿದ್ದ ಘಟನೆ ಬುಧವಾರ ನಡೆದಿದೆ.

Advertisement

ದೇವರಮನೆ ದೇವಸ್ಥಾನ ಭೇಟಿ ಮುಗಿಸಿ ಬೆಂಗಳೂರಿಗೆ ವಾಪಾಸಾಗುತ್ತಿದ್ದ ಕಾರು ದೇವರಮನೆಯ ಗುಡ್ಡೆತೋಟ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದ ಕಂದಕಕ್ಕೆ ಬಿದ್ದಿದೆ.ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next