Advertisement
ಶನಿವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿ, ನಿನ್ನೆ ಬೆಂಗಳೂರಿನಲ್ಲಿ ನಡೆದಿರುವುದು ಕೆಂಪೇಗೌಡರಿಗೆ ಸಂಬಂಧಿಸಿದ ಕಾರ್ಯಕ್ರಮ. ನಮಗೆ ಕೆಂಪೇಗೌಡರು ಮುಖ್ಯವಾಗಬೇಕಷ್ಟೆ. ಇಷ್ಟಕ್ಕೂ ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯನ್ನು ಹಚ್ಚು ಹಾಕಿರಲಿಲ್ಲ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ದೇವೇಗೌಡರು ಸೇರಿದಂತೆ ಮಾಜಿ ಮುಖ್ಯಮಂತ್ರಿಗಳನ್ನೆಲ್ಲ ಆಮಂತ್ರಿಸಿದ್ದಾರೆ ಎಂದರು.
Advertisement
ದೇವೇಗೌಡರನ್ನು ಮುಖ್ಯಮಂತ್ರಿಗಳೇ ಆಹ್ವಾನಿಸಿದ್ದರು: ಅಶ್ವತ್ಥ ನಾರಾಯಣ ಸ್ಪಷ್ಟನೆ
06:23 PM Nov 12, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.