Advertisement

ಸರ್ದಾರ್ ಸಿಂಗ್, ದೇವೇಂದ್ರಗೆ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು

02:46 PM Aug 03, 2017 | Sharanya Alva |

ನವದೆಹಲಿ:  ಪ್ರತಿ ವರ್ಷ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳಿಗೆ ನೀಡಲಾಗುವ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾರತೀಯ ಪ್ಯಾರಾಲಿಂಪಿಕ್ ಜಾವೆಲಿನ್ ಎಸೆತಗಾರ ದೇವೇಂದ್ರ ಜಝಾರಿಯಾ ಹಾಗೂ ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರನ್ನು ಪ್ರಶಸ್ತಿ ಆಯ್ಕೆ ಸಮಿತಿ ಗುರುವಾರ ಶಿಫಾರಸು ಮಾಡಿದೆ. ಅಲ್ಲದೆ ಕ್ರಿಕೆಟಿಗರಾದ ಚೇತೇಶ್ವರ್ ಪೂಜಾರ್, ಹರ್ಮನ್ ಪ್ರೀತ್ ಕೌರ್ ಸೇರಿದಂತೆ 17 ಕ್ರೀಡಾಪಟುಗಳನ್ನು ಅರ್ಜುನ್ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next