Advertisement

ಧರ್ಮಸ್ಥಳ: ಆದಿಶಂಕರಾಚಾರ್ಯರ ಪ್ರತಿಮೆ ಸಮರ್ಪಣೆ ಕಾರ್ಯಕ್ರಮ ನೇರ ಪ್ರಸಾರ ವೀಕ್ಷಣೆ

11:03 AM Nov 05, 2021 | Team Udayavani |

ಬೆಳ್ತಂಗಡಿ: ಶ್ರೀ ಕೇದಾರ ಧಾಮದ ಭವ್ಯತೆಗೆ ಹೊಸ ಸೇರ್ಪಡೆಯಾಗಿ ಇಂದು ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಂದ ಕೇದಾರ ಧಾಮದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆ ರಾಷ್ಟ್ರಕ್ಕೆ ಸಮರ್ಪಣೆ ಕಾರ್ಯಕ್ರಮದ ನೇರ ವೀಕ್ಷಣೆ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ನಡೆಯಿತು.

Advertisement

ಇದನ್ನೂ ಓದಿ:- ಚಿಕಿತ್ಸೆ ಪಡೆಯುತ್ತಿದ್ದಾಗಲೇ ಬಂಗಾಳ ಸಚಿವ ಮುಖರ್ಜಿ ಹೃದಯ ಸ್ತಂಭನದಿಂದ ನಿಧನ

ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಗಳಾದ ಡಾ.ಡಿ ವಿರೇಂದ್ರ ಹೆಗ್ಗಡೆಯವರು, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಷೇತ್ರದ ಶ್ರೀ ಹರ್ಷೇಂದ್ರ ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಇದ್ದರು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಪ್ರಧಾನ ಕಾರ್ಯದರ್ಶಿಗಳದ ಶ್ರೀನಿವಾಸ ರಾವ್, ಗಣೇಶ್ ಗೌಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ್ ಮತ್ತು ಸ್ಥಳೀಯ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಕ್ಷೇತ್ರದ ಭಕ್ತರುಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next