Advertisement
ಮೂಡಬಿದಿರೆಯ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಏರ್ಯ ಲಕ್ಷ್ಮೀನಾರಾಯಣ ಆಳ್ವ, ಮಂಗಳೂರಿನ ಶೋಭಾಕರ ಬಲ್ಲಾಳ್, ದಕ್ಷಿಣ ಕನ್ನಡ ಜಿಲ್ಲಾ ಕಸಾಪ ಅಧ್ಯಕ್ಷ ಕೆ. ಪ್ರದೀಪ್ ಕುಮಾರ್ ಕಲ್ಕೂರ, ಡಾ| ಕೆ. ಚಿನ್ನಪ್ಪ ಗೌಡ, ಮಂಗಳೂರಿನ ಉದ್ಯಮಿ ಪುಷ್ಪರಾಜ್ ಜೈನ್, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ, ಕೆ. ಪ್ರತಾಪಸಿಂಹ ನಾಯಕ್ ಮೊದಲಾದವರು ಹೆಗ್ಗಡೆ ಅವರಿಗೆ ಗೌರವ ಸಲ್ಲಿಸಿದರು.
ಊರಿನ-ಪರವೂರಿನ ಭಕ್ತರು, ಅಭಿಮಾನಿಗಳು, ಸಂಘ- ಸಂಸ್ಥೆಗಳ ನೌಕರರು ಹೆಗ್ಗಡೆಯವರಿಗೆ ಭಕ್ತಿ ಪೂರ್ವಕ ಗೌರವ ಸಲ್ಲಿಸಿದರು.